ಬ್ರೇಕಿಂಗ್ ನ್ಯೂಸ್
08-01-21 08:38 pm Mangaluru Correspondent ಕರಾವಳಿ
ಉಳ್ಳಾಲ, ಜ.8: ದೇಶಾದ್ಯಂತ ಕೊರೊನಾಕ್ಕೆ ಲಸಿಕೆ ನೀಡುವ ರಿಹರ್ಸಲ್ ನಡೆಯುತ್ತಿದೆ. ಕರ್ನಾಟಕ ಸರಕಾರದಿಂದ ಬಿಡುಗಡೆ ಮಾಡಲಾದ ಕೋವಿಡ್ ಆ್ಯಪ್ನಲ್ಲಿ ದಾಖಲಿಸಿರುವ ಕೊರೊನಾ ವಾರಿಯರ್ಸ್ ಗೆ ಸರಕಾರದ ಯೋಜನೆಯಂತೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲೂ ಅಣಕು ಲಸಿಕೆ ನೀಡುವ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹಿರೇಮಠ ತಿಳಿಸಿದರು.
ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋವಿಡ್ 19 ವ್ಯಾಕ್ಸಿನ್ ಡ್ರೈ ರನ್ ಕಾರ್ಯಕ್ರಮದಲ್ಲಿ ಆಯ್ದ ಕೊರೊನಾ ವಾರಿಯರ್ಸ್ ಗೆ ಅಣಕು ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮೇಲುಸ್ತುವಾರಿ ವಹಿಸಿ ಮಾತನಾಡಿದರು.
ಲಸಿಕೆ ಕೊಡುವುದು, ಲಸಿಕೆ ಹಾಕುವುದು ಹಾಗೂ ತೆಗೆದುಕೊಳ್ಳುವ ಹಂತದಲ್ಲಿ ತ್ರಿ ರೂಂ ಟೆಕ್ನಿಕ್ ಅನುಸರಿಸಲಾಗುತ್ತಿದೆ. ಸರಕಾರ ವಿಧಿಸಿರುವ ನಿಯಮದಂತೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಹಾಗೂ ಮುಂಜಾಗ್ರತೆ ಕ್ರಮ ವಹಿಸಿದ್ದೇವೆ. ಸರಕಾರದ ಸೂಚನೆಯಂತೆ 25 ಜನರನ್ನು ನೋಂದಾಯಿಸಿ ಪ್ರಾಯೋಗಿಕವಾಗಿ ಅಣಕು ಲಸಿಕೆ ನೀಡಲಾಗಿದ್ದು, ಈ ವೇಳೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ ಎಂದು ಹೇಳಿದರು.
ಕ್ಷೇಮ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ನಂಜೇಶ್, ಪ್ರಾಧ್ಯಾಪಕಿ ಡಾ. ಅಂಕಿತಾ , ಕ್ಷೇಮ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ, ಮತ್ತು ನರ್ಸಿಂಗ್ ವಿಭಾಗದ ಸಿಬಂದಿಗಳು ಉಪಸ್ಥಿತರಿದ್ದರು.
A dry run for vaccination against COVID-19 was held at KS Hedge Hospital in Mangalore.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm