ಬ್ರೇಕಿಂಗ್ ನ್ಯೂಸ್
08-01-21 08:38 pm Mangaluru Correspondent ಕರಾವಳಿ
ಉಳ್ಳಾಲ, ಜ.8: ದೇಶಾದ್ಯಂತ ಕೊರೊನಾಕ್ಕೆ ಲಸಿಕೆ ನೀಡುವ ರಿಹರ್ಸಲ್ ನಡೆಯುತ್ತಿದೆ. ಕರ್ನಾಟಕ ಸರಕಾರದಿಂದ ಬಿಡುಗಡೆ ಮಾಡಲಾದ ಕೋವಿಡ್ ಆ್ಯಪ್ನಲ್ಲಿ ದಾಖಲಿಸಿರುವ ಕೊರೊನಾ ವಾರಿಯರ್ಸ್ ಗೆ ಸರಕಾರದ ಯೋಜನೆಯಂತೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲೂ ಅಣಕು ಲಸಿಕೆ ನೀಡುವ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹಿರೇಮಠ ತಿಳಿಸಿದರು.
ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋವಿಡ್ 19 ವ್ಯಾಕ್ಸಿನ್ ಡ್ರೈ ರನ್ ಕಾರ್ಯಕ್ರಮದಲ್ಲಿ ಆಯ್ದ ಕೊರೊನಾ ವಾರಿಯರ್ಸ್ ಗೆ ಅಣಕು ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮೇಲುಸ್ತುವಾರಿ ವಹಿಸಿ ಮಾತನಾಡಿದರು.
ಲಸಿಕೆ ಕೊಡುವುದು, ಲಸಿಕೆ ಹಾಕುವುದು ಹಾಗೂ ತೆಗೆದುಕೊಳ್ಳುವ ಹಂತದಲ್ಲಿ ತ್ರಿ ರೂಂ ಟೆಕ್ನಿಕ್ ಅನುಸರಿಸಲಾಗುತ್ತಿದೆ. ಸರಕಾರ ವಿಧಿಸಿರುವ ನಿಯಮದಂತೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಹಾಗೂ ಮುಂಜಾಗ್ರತೆ ಕ್ರಮ ವಹಿಸಿದ್ದೇವೆ. ಸರಕಾರದ ಸೂಚನೆಯಂತೆ 25 ಜನರನ್ನು ನೋಂದಾಯಿಸಿ ಪ್ರಾಯೋಗಿಕವಾಗಿ ಅಣಕು ಲಸಿಕೆ ನೀಡಲಾಗಿದ್ದು, ಈ ವೇಳೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ ಎಂದು ಹೇಳಿದರು.
ಕ್ಷೇಮ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ನಂಜೇಶ್, ಪ್ರಾಧ್ಯಾಪಕಿ ಡಾ. ಅಂಕಿತಾ , ಕ್ಷೇಮ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ, ಮತ್ತು ನರ್ಸಿಂಗ್ ವಿಭಾಗದ ಸಿಬಂದಿಗಳು ಉಪಸ್ಥಿತರಿದ್ದರು.
A dry run for vaccination against COVID-19 was held at KS Hedge Hospital in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am