ಬ್ರೇಕಿಂಗ್ ನ್ಯೂಸ್
08-01-21 10:24 pm Mangaluru Correspondant ಕರಾವಳಿ
ಬೆಳ್ತಂಗಡಿ, ಜ.8: ಉಜಿರೆಯ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮೂಲದ ನವೀನ್ ಬಂಧಿತ ಆರೋಪಿ. ಈಗಾಗಲೇ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು. ಪ್ರಕರಣ ನಡೆದ ಎರಡೇ ದಿನದಲ್ಲಿ ಪ್ರಕರಣ ಭೇದಿಸಿದ್ದ ಮಂಗಳೂರು ಪೊಲೀಸರು ಕೋಲಾರದಲ್ಲಿ ಆರೋಪಿಗಳು ಮತ್ತು ಬಾಲಕನ ಪತ್ತೆ ಮಾಡಿದ್ದರು.
ಬಾಲಕನ ಅಪಹರಿಸಿದ್ದ ತಂಡ 17 ಕೋಟಿ ಹಣಕ್ಕಾಗಿ ಬೇಡಿಕೆ ಇರಿಸಿತ್ತು. ಬಳಿಕ ಮಂಗಳೂರು ಪೊಲೀಸರು ರಾತ್ರೋರಾತ್ರಿ ನಾಲ್ಕು ತಂಡಗಳಾಗಿ ಕಾರ್ಯಾಚರಣೆ ನಡೆಸಿದ್ದರು. ಮರುದಿನ ಸಂಜೆಯ ವೇಳೆಗೆ ಕೋಲಾರ ತಲುಪಿದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದರು.
ಪ್ರಮುಖ ಆರೋಪಿ ನಾಪತ್ತೆಯಾಗಿದ್ದು, ಆತನ ಶೋಧ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದರು. ಆದರೆ, ಪ್ರಮುಖ ಆರೋಪಿಯ ಪತ್ತೆ ಮಾತ್ರ ಇನ್ನೂ ಸಾಧ್ಯವಾಗಿಲ್ಲ.
The Police have succeeded in arresting another prime accused in the kidnap case of a young boy from Ujre, Dakshina Kannada. The police have already arrested six persons in connection with this case.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am