ಬ್ರೇಕಿಂಗ್ ನ್ಯೂಸ್
08-01-21 10:54 pm Mangaluru Correspondant ಕರಾವಳಿ
ಮಂಗಳೂರು, ಜ.8: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ರೊಬೊಟ್ ಘಟಕದಲ್ಲಿ ಅವಘಡ ಉಂಟಾಗಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯ ಎಂ ಸಿಎಫ್ ಮತ್ತು ಕದ್ರಿಯ ಅಗ್ನಿಶಾಮಕ ಸಿಬಂದಿಗಳು ಆಗಮಿಸಿದ್ದು ಬಹಳ ತ್ರಾಸದ ಬಳಿಕ ಬೆಂಕಿ ನಂದಿಸಿದ್ದಾರೆ.


ಈ ಘಟಕದಲ್ಲಿ ಸುಮಾರು 90 ಸಾವಿರ ಲೀಟರ್ ಫರ್ನೆಸ್ ಆಯಿಲ್ ಸಂಗ್ರಹ ಇದೆ ಎನ್ನಲಾಗಿದ್ದು, ಅದೃಷ್ಟವಶಾತ್ ಅಗ್ನಿ ಜ್ವಾಲೆ ಅದಕ್ಕೆ ಹರಡಿಲ್ಲ. ಘಟನೆಯ ವೇಳೆ ರಾತ್ರಿ ಪಾಳಿ ಕಾರ್ಮಿಕರು ಕೆಲಸ ಮಾಡುತ್ತಿದ್ದು ವಿರಾಮದ ಕಾರಣ ಕೆಲವರು ಚಹಾಕ್ಕೆಂದು ಹೊರಗೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಕಂಪನಿಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದರು. ಪಣಂಬೂರು ವಲಯ ಎಸಿಪಿ ಬೆಳ್ಳಿಯಪ್ಪ ನಿರ್ದೇಶನದಲ್ಲಿ ಪಣಂಬೂರು ಎಸ್ ಐ ಉಮೇಶ್ ಭದ್ರತೆ ಏರ್ಪಡಿಸಿದ್ದರು. ದ.ಕ ಜಿಲ್ಲೆಯಲ್ಲಿರುವ ಏಕೈಕ ಅತ್ಯಾಧುನಿಕ ಸ್ಪ್ರಿಂಗ್ ಉತ್ಪಾದನಾ ಘಟಕ ಇದಾಗಿದ್ದು ಆಧುನಿಕ ಮಾದರಿಯಲ್ಲಿ ಘಟಕ ಕಾರ್ಯ ನಿರ್ವಹಣೆ ಮಾಡುತ್ತಿತ್ತು.
A Spring factory caught fire accidentally incurring crores of loss in Baikampady, Mangalore. It is said that the incident took place due to a short circuit.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am