ಬ್ರೇಕಿಂಗ್ ನ್ಯೂಸ್
08-01-21 10:54 pm Mangaluru Correspondant ಕರಾವಳಿ
ಮಂಗಳೂರು, ಜ.8: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ರೊಬೊಟ್ ಘಟಕದಲ್ಲಿ ಅವಘಡ ಉಂಟಾಗಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯ ಎಂ ಸಿಎಫ್ ಮತ್ತು ಕದ್ರಿಯ ಅಗ್ನಿಶಾಮಕ ಸಿಬಂದಿಗಳು ಆಗಮಿಸಿದ್ದು ಬಹಳ ತ್ರಾಸದ ಬಳಿಕ ಬೆಂಕಿ ನಂದಿಸಿದ್ದಾರೆ.
ಈ ಘಟಕದಲ್ಲಿ ಸುಮಾರು 90 ಸಾವಿರ ಲೀಟರ್ ಫರ್ನೆಸ್ ಆಯಿಲ್ ಸಂಗ್ರಹ ಇದೆ ಎನ್ನಲಾಗಿದ್ದು, ಅದೃಷ್ಟವಶಾತ್ ಅಗ್ನಿ ಜ್ವಾಲೆ ಅದಕ್ಕೆ ಹರಡಿಲ್ಲ. ಘಟನೆಯ ವೇಳೆ ರಾತ್ರಿ ಪಾಳಿ ಕಾರ್ಮಿಕರು ಕೆಲಸ ಮಾಡುತ್ತಿದ್ದು ವಿರಾಮದ ಕಾರಣ ಕೆಲವರು ಚಹಾಕ್ಕೆಂದು ಹೊರಗೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಕಂಪನಿಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದರು. ಪಣಂಬೂರು ವಲಯ ಎಸಿಪಿ ಬೆಳ್ಳಿಯಪ್ಪ ನಿರ್ದೇಶನದಲ್ಲಿ ಪಣಂಬೂರು ಎಸ್ ಐ ಉಮೇಶ್ ಭದ್ರತೆ ಏರ್ಪಡಿಸಿದ್ದರು. ದ.ಕ ಜಿಲ್ಲೆಯಲ್ಲಿರುವ ಏಕೈಕ ಅತ್ಯಾಧುನಿಕ ಸ್ಪ್ರಿಂಗ್ ಉತ್ಪಾದನಾ ಘಟಕ ಇದಾಗಿದ್ದು ಆಧುನಿಕ ಮಾದರಿಯಲ್ಲಿ ಘಟಕ ಕಾರ್ಯ ನಿರ್ವಹಣೆ ಮಾಡುತ್ತಿತ್ತು.
A Spring factory caught fire accidentally incurring crores of loss in Baikampady, Mangalore. It is said that the incident took place due to a short circuit.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am