ಬ್ರೇಕಿಂಗ್ ನ್ಯೂಸ್
08-01-21 10:54 pm Mangaluru Correspondant ಕರಾವಳಿ
ಮಂಗಳೂರು, ಜ.8: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ರೊಬೊಟ್ ಘಟಕದಲ್ಲಿ ಅವಘಡ ಉಂಟಾಗಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯ ಎಂ ಸಿಎಫ್ ಮತ್ತು ಕದ್ರಿಯ ಅಗ್ನಿಶಾಮಕ ಸಿಬಂದಿಗಳು ಆಗಮಿಸಿದ್ದು ಬಹಳ ತ್ರಾಸದ ಬಳಿಕ ಬೆಂಕಿ ನಂದಿಸಿದ್ದಾರೆ.


ಈ ಘಟಕದಲ್ಲಿ ಸುಮಾರು 90 ಸಾವಿರ ಲೀಟರ್ ಫರ್ನೆಸ್ ಆಯಿಲ್ ಸಂಗ್ರಹ ಇದೆ ಎನ್ನಲಾಗಿದ್ದು, ಅದೃಷ್ಟವಶಾತ್ ಅಗ್ನಿ ಜ್ವಾಲೆ ಅದಕ್ಕೆ ಹರಡಿಲ್ಲ. ಘಟನೆಯ ವೇಳೆ ರಾತ್ರಿ ಪಾಳಿ ಕಾರ್ಮಿಕರು ಕೆಲಸ ಮಾಡುತ್ತಿದ್ದು ವಿರಾಮದ ಕಾರಣ ಕೆಲವರು ಚಹಾಕ್ಕೆಂದು ಹೊರಗೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಕಂಪನಿಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದರು. ಪಣಂಬೂರು ವಲಯ ಎಸಿಪಿ ಬೆಳ್ಳಿಯಪ್ಪ ನಿರ್ದೇಶನದಲ್ಲಿ ಪಣಂಬೂರು ಎಸ್ ಐ ಉಮೇಶ್ ಭದ್ರತೆ ಏರ್ಪಡಿಸಿದ್ದರು. ದ.ಕ ಜಿಲ್ಲೆಯಲ್ಲಿರುವ ಏಕೈಕ ಅತ್ಯಾಧುನಿಕ ಸ್ಪ್ರಿಂಗ್ ಉತ್ಪಾದನಾ ಘಟಕ ಇದಾಗಿದ್ದು ಆಧುನಿಕ ಮಾದರಿಯಲ್ಲಿ ಘಟಕ ಕಾರ್ಯ ನಿರ್ವಹಣೆ ಮಾಡುತ್ತಿತ್ತು.
A Spring factory caught fire accidentally incurring crores of loss in Baikampady, Mangalore. It is said that the incident took place due to a short circuit.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am