ಬ್ರೇಕಿಂಗ್ ನ್ಯೂಸ್
08-01-21 10:54 pm Mangaluru Correspondant ಕರಾವಳಿ
ಮಂಗಳೂರು, ಜ.8: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ರೊಬೊಟ್ ಘಟಕದಲ್ಲಿ ಅವಘಡ ಉಂಟಾಗಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯ ಎಂ ಸಿಎಫ್ ಮತ್ತು ಕದ್ರಿಯ ಅಗ್ನಿಶಾಮಕ ಸಿಬಂದಿಗಳು ಆಗಮಿಸಿದ್ದು ಬಹಳ ತ್ರಾಸದ ಬಳಿಕ ಬೆಂಕಿ ನಂದಿಸಿದ್ದಾರೆ.


ಈ ಘಟಕದಲ್ಲಿ ಸುಮಾರು 90 ಸಾವಿರ ಲೀಟರ್ ಫರ್ನೆಸ್ ಆಯಿಲ್ ಸಂಗ್ರಹ ಇದೆ ಎನ್ನಲಾಗಿದ್ದು, ಅದೃಷ್ಟವಶಾತ್ ಅಗ್ನಿ ಜ್ವಾಲೆ ಅದಕ್ಕೆ ಹರಡಿಲ್ಲ. ಘಟನೆಯ ವೇಳೆ ರಾತ್ರಿ ಪಾಳಿ ಕಾರ್ಮಿಕರು ಕೆಲಸ ಮಾಡುತ್ತಿದ್ದು ವಿರಾಮದ ಕಾರಣ ಕೆಲವರು ಚಹಾಕ್ಕೆಂದು ಹೊರಗೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಕಂಪನಿಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದರು. ಪಣಂಬೂರು ವಲಯ ಎಸಿಪಿ ಬೆಳ್ಳಿಯಪ್ಪ ನಿರ್ದೇಶನದಲ್ಲಿ ಪಣಂಬೂರು ಎಸ್ ಐ ಉಮೇಶ್ ಭದ್ರತೆ ಏರ್ಪಡಿಸಿದ್ದರು. ದ.ಕ ಜಿಲ್ಲೆಯಲ್ಲಿರುವ ಏಕೈಕ ಅತ್ಯಾಧುನಿಕ ಸ್ಪ್ರಿಂಗ್ ಉತ್ಪಾದನಾ ಘಟಕ ಇದಾಗಿದ್ದು ಆಧುನಿಕ ಮಾದರಿಯಲ್ಲಿ ಘಟಕ ಕಾರ್ಯ ನಿರ್ವಹಣೆ ಮಾಡುತ್ತಿತ್ತು.
A Spring factory caught fire accidentally incurring crores of loss in Baikampady, Mangalore. It is said that the incident took place due to a short circuit.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm