ಬ್ರೇಕಿಂಗ್ ನ್ಯೂಸ್
29-08-26 07:01 pm HK News Staffer ಕರಾವಳಿ
ಮಂಗಳೂರು, ಆ.29: ರಾಜ್ಯದಲ್ಲಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಪಶ್ಚಿಮ ವಲಯ ಐಜಿಪಿಯಾಗಿದ್ದ ಅಮಿತ್ ಸಿಂಗ್ ಕೆಎಸ್ ಆರ್ ಪಿ ಪಡೆಯ ಐಜಿಪಿಯಾಗಿ ವರ್ಗಾವಣೆ ಆಗಿದ್ದಾರೆ. ಅವರ ಜಾಗಕ್ಕೆ 2010ರ ಬ್ಯಾಚ್ ಐಪಿಎಸ್ ಅಧಿಕಾರಿ ಆರ್.ಚೇತನ್ ಅವರನ್ನು ನೇಮಕ ಮಾಡಲಾಗಿದೆ.
ಇದೇ ವೇಳೆ, ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಮಿಥುನ್ ಎಚ್.ಎನ್ ಅವರನ್ನೂ ವರ್ಗಾವಣೆ ಮಾಡಲಾಗಿದ್ದು ಅವರನ್ನು ಗದಗ ಜಿಲ್ಲೆಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ.
ಅಮಿತ್ ಸಿಂಗ್ 2024ರ ಜನವರಿ 1ರಂದು ಮಂಗಳೂರಿನ ಪಶ್ಚಿಮ ವಲಯ ಐಜಿಪಿಯಾಗಿ ಬಂದಿದ್ದರು. ಬೆಳಗಾವಿ ಕಮಿಷನರ್ ಆಗಿದ್ದ ಭೂಷಣರಾವ್ ಬೋರಸೆ ಅವರನ್ನೂ ವರ್ಗ ಮಾಡಲಾಗಿದ್ದು ಹುಬ್ಬಳ್ಳಿ - ಧಾರವಾಡ ಕಮಿಷನರ್ ಆಗಿ ನೇಮಿಸಲಾಗಿದೆ. ಹುಬ್ಬಳ್ಳಿ ಕಮಿಷನರ್ ಆಗಿದ್ದ ಶಶಿಕುಮಾರ್ ಅವರನ್ನು ಹುದ್ದೆಯಿಂದ ತೆರವು ಮಾಡಿದ್ದು ಹೊಸ ಹುದ್ದೆ ತೋರಿಸಿಲ್ಲ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm