ಬ್ರೇಕಿಂಗ್ ನ್ಯೂಸ್
09-01-21 02:19 pm Mangalore Correspondent ಕರಾವಳಿ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿಯುತ್ತಾ ನಿಂತಿದ್ದ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಅವರ ತಂಡ ಇದ್ದ ಜಾಗಕ್ಕೆ ಬಂದ ತಾತಪ್ಪನೊಬ್ಬ ಸಾರ್ವಜನಿಕವಾಗಿ ಎಲ್ರೂ ಮಾಸ್ಕ್ ಹಾಕ್ರಿ ಎಂದು ಬೊಬ್ಬೆ ಹೊಡೆದು ಪೊಲೀಸರನ್ನು ಪರೋಕ್ಷವಾಗಿ ಎಚ್ಚರಿಸಿದ ಘಟನೆ ನಡೆದಿದೆ.
ತಾತಪ್ಪನ ಕಾಳಜಿ ಕಂಡು ಅವ ಅವಾಕ್ಕಾದ ಪೊಲೀಸ್ ಕಮಿಷನರ್ ಕೂಡ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡು ತಾತಪ್ಪನನ್ನು ಹತ್ತಿರಕ್ಕೆ ಕರೆದು ಸೀಯಾಳ ಕೊಟ್ಟು ಉಪಚರಿಸಿದ್ದಾರೆ.

ತೊಕ್ಕೊಟ್ಟು ಒಳಪೇಟೆಯ ಮೂರು ಅನಧಿಕೃತ ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು ಘಟನಾ ಸ್ಥಳಕ್ಕೆ ಇಂದು ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಮೀಷನರ್, ಡಿಸಿಪಿ, ಎಸಿಪಿ, ಉಳ್ಳಾಲ ಪಿಐ ಅವರನ್ನು ಒಳಗೊಂಡಿದ್ದ ತಂಡವು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿದು ಮಾಸ್ಕನ್ನು ಕತ್ತಿಗೆ ಜಾರಿಸಿಕೊಂಡು ಮಾತುಕತೆಯಲ್ಲಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯ ಪ್ರಾಯದ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಮಾಸ್ಕ್ ಹಾಕ್ರಿ ಎಂದು ಗಟ್ಟಿಯಾಗಿ ಒಸರಿದ್ದು, ಇದು ಪೊಲೀಸ್ ತಂಡಕ್ಕೂ ಪರೋಕ್ಷವಾಗಿ ಎಚ್ವರಿಸಿದಂತಿತ್ತು. ಕೂಡಲೇ ಕಮೀಷನರ್, ಡಿಸಿಪಿಯವರು ಕತ್ತಲ್ಲಿದ್ದ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡಿದ್ದಾರೆ.

ಈ ವೇಳೆ, ಕಮಿಷನರ್ ಅವರ ಸಹಾಯಕರು ತಾತಪ್ಪ ಸೇರಿ ಸಾರ್ವಜನಿಕರನ್ನು ಗದರಿಸಲು ಮುಂದಾಗಿದ್ದಾರೆ. ಕಮಿಷನರ್ ಶಶಿಕುಮಾರ್ ಮಾತ್ರ ಮಾಸ್ಕ್ ಬಗ್ಗೆ ಕಾಳಜಿ ಮೂಡಿಸಿದ ತಾತಪ್ಪನನ್ನು ಆಲಿಂಗಿಸಿ ಸೀಯಾಳ ಕೊಟ್ಟು ಉಪಚರಿಸಿ ಸ್ಥಳದಿಂದ ತೆರಳಿದ್ದಾರೆ.
An Elderly Man in Ullal was found advising Police Commissioner and team to wear mouth mask when they were found without wearing a mask.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am