ಬ್ರೇಕಿಂಗ್ ನ್ಯೂಸ್
12-08-20 10:02 am Bangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬೆಂಗಳೂರು ಗಲಭೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವೇ ಕಾರಣ ಕಾರಣವೆಂದು ಎಸ್ ಡಿ ಪಿ ಐ ಆರೋಪಿಸಿದೆ. ಬೆಂಗಳೂರು ಗಲಭೆ ಕುರಿತು ಪ್ರತಿಕ್ರಿಯಿಸಿರುವ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಗಲಭೆಗೆ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.
ನವೀನ್ ಎಂಬಾತ ಪ್ರವಾದಿ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ್ದ. ಈ ಬಗ್ಗೆ ಸ್ಥಳೀಯ ಯುವಕರು ಪೊಲೀಸ್ ಠಾಣೆಗೆ ದೂರು ಕೊಟ್ರೂ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನವೀನ್, ಶಾಸಕ ಅಖಂಡ ಶ್ರೀನಿವಾಸ್ ರ ಸೋದರ ಅಳಿಯನಾಗಿರೋದ್ರಿಂದ ಪೊಲೀಸರು ಕ್ರಮ ಕೈಗೊಂಡಿಲ್ಲ. ಈ ಪರಿಣಾಮ ಮೊದಲೇ ಆಕ್ರೋಷದಿಂದ ಇದ್ದ ಜನ ಪೊಲೀಸರ ನಿರ್ಲಕ್ಷ್ಯದಿಂದ ರೊಚ್ಚಿಗೆದ್ದಿದ್ದಾರೆ. ಇದೇ ಘರ್ಷಣೆಗೆ ಕಾರಣ ಎಂದು ಅವರು ಆರೋಪಿಸಿದರು.

ಈ ಅಹಿತಕರ ಘಟನೆಗೆ ಹಾಗೂ ಮೂರು ಜೀವ ಬಲಿಯಾಗಲು ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಕಿಡಿಕಾರಿದ ಅವರು ಘಟನೆಗೆ ನವೀನ್ ಎಂಬಾತನ ಕೋಮು ಪ್ರಚೋದನಾ ಫೇಸ್ ಬುಕ್ ಪೋಸ್ಟ್ ಕಾರಣ ಎಂದು ಅವರು ದೂರಿದರು.
ಎಸ್ ಡಿ ಪಿ ಐ ಮುಖಂಡರು ಪೊಲೀಸರ ಜೊತೆ ಸೇರಿ ಜನರನ್ನು ಸಮಾಧಾನಪಡಿಸಿದ್ದಾರೆ. ಆದರೆ ಗಲಭೆ ನಿಯಂತ್ರಿಸಲು ಬಂದ ಮುಝಮಿಲ್ ಪಾಷರನ್ನು ಪೊಲೀಸರು ಬಂಧಿಸಿದ್ದಾರೆ.ಇದು ಪೊಲೀಸರ ಹಾಗೂ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಯತ್ನ ಎಂದು ಅವರು ಆರೋಪಿಸಿದರು.
ಮಾಮೂಲಿಯಂತೆ ಎಸ್ ಡಿ ಪಿ ಐಯನ್ನು ಗಲಭೆಗೆ ಎಳೆದು ತರುವ ಪ್ರಯತ್ನ ನಡೆದಿದೆ. ಜನರು ಯಾರೂ ಅಪಪ್ರಚಾರವನ್ನು ಗಣನೆಗೆ ತೆಗೆಯಬಾರದು. ಎಸ್ ಡಿ ಪಿ ಐ ಯಾವುತ್ತೂ ನ್ಯಾಯ,ನೀತಿ,ಅಭಿವೃದ್ಧಿ ಪರ ಇರುತ್ತದೆ ಎಂದು ಅವರು ಹೇಳಿದರು.
Video:
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm