ಬ್ರೇಕಿಂಗ್ ನ್ಯೂಸ್
12-08-20 10:02 am Bangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬೆಂಗಳೂರು ಗಲಭೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವೇ ಕಾರಣ ಕಾರಣವೆಂದು ಎಸ್ ಡಿ ಪಿ ಐ ಆರೋಪಿಸಿದೆ. ಬೆಂಗಳೂರು ಗಲಭೆ ಕುರಿತು ಪ್ರತಿಕ್ರಿಯಿಸಿರುವ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಗಲಭೆಗೆ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.
ನವೀನ್ ಎಂಬಾತ ಪ್ರವಾದಿ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ್ದ. ಈ ಬಗ್ಗೆ ಸ್ಥಳೀಯ ಯುವಕರು ಪೊಲೀಸ್ ಠಾಣೆಗೆ ದೂರು ಕೊಟ್ರೂ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನವೀನ್, ಶಾಸಕ ಅಖಂಡ ಶ್ರೀನಿವಾಸ್ ರ ಸೋದರ ಅಳಿಯನಾಗಿರೋದ್ರಿಂದ ಪೊಲೀಸರು ಕ್ರಮ ಕೈಗೊಂಡಿಲ್ಲ. ಈ ಪರಿಣಾಮ ಮೊದಲೇ ಆಕ್ರೋಷದಿಂದ ಇದ್ದ ಜನ ಪೊಲೀಸರ ನಿರ್ಲಕ್ಷ್ಯದಿಂದ ರೊಚ್ಚಿಗೆದ್ದಿದ್ದಾರೆ. ಇದೇ ಘರ್ಷಣೆಗೆ ಕಾರಣ ಎಂದು ಅವರು ಆರೋಪಿಸಿದರು.

ಈ ಅಹಿತಕರ ಘಟನೆಗೆ ಹಾಗೂ ಮೂರು ಜೀವ ಬಲಿಯಾಗಲು ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಕಿಡಿಕಾರಿದ ಅವರು ಘಟನೆಗೆ ನವೀನ್ ಎಂಬಾತನ ಕೋಮು ಪ್ರಚೋದನಾ ಫೇಸ್ ಬುಕ್ ಪೋಸ್ಟ್ ಕಾರಣ ಎಂದು ಅವರು ದೂರಿದರು.
ಎಸ್ ಡಿ ಪಿ ಐ ಮುಖಂಡರು ಪೊಲೀಸರ ಜೊತೆ ಸೇರಿ ಜನರನ್ನು ಸಮಾಧಾನಪಡಿಸಿದ್ದಾರೆ. ಆದರೆ ಗಲಭೆ ನಿಯಂತ್ರಿಸಲು ಬಂದ ಮುಝಮಿಲ್ ಪಾಷರನ್ನು ಪೊಲೀಸರು ಬಂಧಿಸಿದ್ದಾರೆ.ಇದು ಪೊಲೀಸರ ಹಾಗೂ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಯತ್ನ ಎಂದು ಅವರು ಆರೋಪಿಸಿದರು.
ಮಾಮೂಲಿಯಂತೆ ಎಸ್ ಡಿ ಪಿ ಐಯನ್ನು ಗಲಭೆಗೆ ಎಳೆದು ತರುವ ಪ್ರಯತ್ನ ನಡೆದಿದೆ. ಜನರು ಯಾರೂ ಅಪಪ್ರಚಾರವನ್ನು ಗಣನೆಗೆ ತೆಗೆಯಬಾರದು. ಎಸ್ ಡಿ ಪಿ ಐ ಯಾವುತ್ತೂ ನ್ಯಾಯ,ನೀತಿ,ಅಭಿವೃದ್ಧಿ ಪರ ಇರುತ್ತದೆ ಎಂದು ಅವರು ಹೇಳಿದರು.
Video:
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm