ಬ್ರೇಕಿಂಗ್ ನ್ಯೂಸ್
12-08-20 10:02 am Bangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬೆಂಗಳೂರು ಗಲಭೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವೇ ಕಾರಣ ಕಾರಣವೆಂದು ಎಸ್ ಡಿ ಪಿ ಐ ಆರೋಪಿಸಿದೆ. ಬೆಂಗಳೂರು ಗಲಭೆ ಕುರಿತು ಪ್ರತಿಕ್ರಿಯಿಸಿರುವ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಗಲಭೆಗೆ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.
ನವೀನ್ ಎಂಬಾತ ಪ್ರವಾದಿ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ್ದ. ಈ ಬಗ್ಗೆ ಸ್ಥಳೀಯ ಯುವಕರು ಪೊಲೀಸ್ ಠಾಣೆಗೆ ದೂರು ಕೊಟ್ರೂ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನವೀನ್, ಶಾಸಕ ಅಖಂಡ ಶ್ರೀನಿವಾಸ್ ರ ಸೋದರ ಅಳಿಯನಾಗಿರೋದ್ರಿಂದ ಪೊಲೀಸರು ಕ್ರಮ ಕೈಗೊಂಡಿಲ್ಲ. ಈ ಪರಿಣಾಮ ಮೊದಲೇ ಆಕ್ರೋಷದಿಂದ ಇದ್ದ ಜನ ಪೊಲೀಸರ ನಿರ್ಲಕ್ಷ್ಯದಿಂದ ರೊಚ್ಚಿಗೆದ್ದಿದ್ದಾರೆ. ಇದೇ ಘರ್ಷಣೆಗೆ ಕಾರಣ ಎಂದು ಅವರು ಆರೋಪಿಸಿದರು.

ಈ ಅಹಿತಕರ ಘಟನೆಗೆ ಹಾಗೂ ಮೂರು ಜೀವ ಬಲಿಯಾಗಲು ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಕಿಡಿಕಾರಿದ ಅವರು ಘಟನೆಗೆ ನವೀನ್ ಎಂಬಾತನ ಕೋಮು ಪ್ರಚೋದನಾ ಫೇಸ್ ಬುಕ್ ಪೋಸ್ಟ್ ಕಾರಣ ಎಂದು ಅವರು ದೂರಿದರು.
ಎಸ್ ಡಿ ಪಿ ಐ ಮುಖಂಡರು ಪೊಲೀಸರ ಜೊತೆ ಸೇರಿ ಜನರನ್ನು ಸಮಾಧಾನಪಡಿಸಿದ್ದಾರೆ. ಆದರೆ ಗಲಭೆ ನಿಯಂತ್ರಿಸಲು ಬಂದ ಮುಝಮಿಲ್ ಪಾಷರನ್ನು ಪೊಲೀಸರು ಬಂಧಿಸಿದ್ದಾರೆ.ಇದು ಪೊಲೀಸರ ಹಾಗೂ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಯತ್ನ ಎಂದು ಅವರು ಆರೋಪಿಸಿದರು.
ಮಾಮೂಲಿಯಂತೆ ಎಸ್ ಡಿ ಪಿ ಐಯನ್ನು ಗಲಭೆಗೆ ಎಳೆದು ತರುವ ಪ್ರಯತ್ನ ನಡೆದಿದೆ. ಜನರು ಯಾರೂ ಅಪಪ್ರಚಾರವನ್ನು ಗಣನೆಗೆ ತೆಗೆಯಬಾರದು. ಎಸ್ ಡಿ ಪಿ ಐ ಯಾವುತ್ತೂ ನ್ಯಾಯ,ನೀತಿ,ಅಭಿವೃದ್ಧಿ ಪರ ಇರುತ್ತದೆ ಎಂದು ಅವರು ಹೇಳಿದರು.
Video:
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm