ಬ್ರೇಕಿಂಗ್ ನ್ಯೂಸ್
03-09-26 10:19 pm HK News Staffer ಕರಾವಳಿ
ಮಂಗಳೂರು, ಸೆ.3: ನಗರದ ಫಳ್ನೀರ್ ನಲ್ಲಿರುವ BLINK IT ಆಹಾರ ಮಳಿಗೆಯಿಂದ ಆನ್ಲೈನಲ್ಲಿ ಖರೀದಿಸಿದ್ದ ಮೊಟ್ಟೆಯಲ್ಲಿ ಹುಳು ಆಗಿದೆ ಎಂಬ ಗ್ರಾಹಕರೊಬ್ಬರ ದೂರಿನಂತೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದು ಗೋದಾಮು ಕೋಣೆಯನ್ನು ಸೀಲ್ ಮಾಡಿದ್ದಾರೆ.
ಆನ್ಲೈನಲ್ಲಿ ಖರೀದಿಸಿದ್ದ ಮೊಟ್ಟೆಯಲ್ಲಿ ಹುಳು ಇರುವುದನ್ನು ಕಂಡು ಗ್ರಾಹಕರೊಬ್ಬರು ನೇರವಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಅವರಿಗೆ ದೂರು ನೀಡಿದ ಹಿನ್ನೆಲೆ ಇಲಾಖೆಯ ಅಧಿಕಾರಿಗಳು ದಾಳಿ ಕಾರ್ಯಾಚರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಒಡೆದ ಮೊಟ್ಟೆ ಇರುವ ಪ್ಯಾಕೆಟ್ ಗಳು ಪತ್ತೆಯಾಗಿದ್ದು ತಕ್ಷಣವೇ ಅವುಗಳನ್ನು ತೆರವುಗೊಳಿಸಲು ಸೂಚಿಸಿದ್ದಾರೆ. ಶುಚಿತ್ವದ ಕೊರತೆ ಹಿನ್ನೆಲೆಯಲ್ಲಿ ಆಹಾರ ಸಾಮಗ್ರಿ ಗೋದಾಮನ್ನು ಅಧಿಕಾರಿಗಳು ಮುಚ್ಚಿಸಿ ಸೀಲ್ ಮಾಡಿದ್ದಾರೆ.



ಆಹಾರ ಸಾಮಗ್ರಿ ಗೋದಾಮನ್ನು ಸಂಪೂರ್ಣ ಸ್ವಚ್ಛಗೊಳಿಸುವ ಉದ್ದೇಶದಿಂದ ಮಳಿಗೆಯ ಸಂಗ್ರಹಣ ಕೋಣೆಯನ್ನು ತಾತ್ಕಾಲಿಕವಾಗಿ ಮುಚ್ಚಿಸಲಾಗಿದೆ. ಫಳ್ನೀರ್ ನಲ್ಲಿರುವ ಫಳ್ನೀರ್ ಸ್ಕ್ವೇರ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ Blink It ಆನ್ಲೈನ್ ಮಾರಾಟ ಸಂಸ್ಥೆಗೆ ಅಧಿಕಾರಿಗಳು ಎಚ್ಚರಿಕೆ ನೋಟಿಸ್ ನೀಡಿದ್ದಾರೆ.
ಇತ್ತೀಚೆಗೆ ಮೆಕ್ ಡೊನಾಲ್ಡ್ ಮತ್ತು ಕೆಎಫ್ ಸಿ ಆಹಾರ ಮಳಿಗೆಯ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಅಲ್ಲಿನ ಕೊಳೆತ ಆಹಾರ, ಪದಾರ್ಥಗಳನ್ನು ಪತ್ತೆ ಮಾಡಿದ್ದರು. ತಾತ್ಕಾಲಿಕವಾಗಿ ಮಳಿಗೆಯನ್ನು ಬಂದ್ ಮಾಡಲಾಗಿತ್ತು.
Following a customer complaint about maggots being found in eggs purchased online through Blinkit, Food Safety officials conducted a raid at the company’s store in Falnir, Mangaluru, and sealed its storage room.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
03-09-26 10:19 pm
HK News Staffer
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
03-09-26 09:51 pm
HK News Staffer
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm
ನೀಟ್ ಪರೀಕ್ಷೆ ಅಕ್ರಮ ; ಸುನಿಲ್ ಕುಮಾರ್ ರಾಜೀನಾಮೆಗೆ...
02-09-26 07:18 pm