ಬ್ರೇಕಿಂಗ್ ನ್ಯೂಸ್
10-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.10 : ಗಾಳಿ ತುಂಬಿಸುವಾಗ ಜೆಸಿಬಿಯ ಟಯರ್ ಟ್ಯೂಬ್ ಸಿಡಿದು ಯುವಕ ಮೃತಪಟ್ಟ ಘಟನೆ ನಗರದ ಪದುವಾ ಶಾಲೆ ಬಳಿ ಸಂಭವಿಸಿದೆ.
ಅಂಕೋಲಾ ಮೂಲದ ಟಿಪ್ಪರ್ ಚಾಲಕ ಮಿಥುನ್ (28) ಮೃತಪಟ್ಟವರು. ಅವರು ಮಧ್ಯಾಹ್ನ ವೇಳೆ ಟಯರ್ ಅಂಗಡಿ ಎದುರು ಟಿಪ್ಪರ್ ನಿಲ್ಲಿಸಿ, ಟಿಪ್ಪರ್ನೊಳಗಿದ್ದ ಜೆಸಿಬಿಯ ಟಯರ್ಗೆ ಗಾಳಿ ತುಂಬಿಸುತ್ತಿದ್ದರು. ಆಗ ಟ್ಯೂಬ್ ಸ್ಫೋಟಗೊಂಡಿದ್ದು ಅದರ ಡಿಸ್ಕ್ ಹಾರಿ ಅದರಲ್ಲಿದ್ದ ಬೋಲ್ಟ್ಗಳು ಮಿಥುನ್ ಅವರ ಎದೆಗೆ ಬಡಿದು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jcb tyre blast kills one person in Mangalore. The deceased has been identified as Mithun (28).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:23 am
HK News Staffer
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm