ಬ್ರೇಕಿಂಗ್ ನ್ಯೂಸ್
10-01-21 08:28 pm Mangalore Correspondent ಕರಾವಳಿ
ಮಂಗಳೂರು, ಜ.10 : ನಗರ ಹೊರವಲಯದ ಸುರತ್ಕಲ್ ಬಳಿಯ ಸಸಿಹಿತ್ಲು ಬೀಚ್ ನಲ್ಲಿ ಸಮುದ್ರಕ್ಕಿಳಿದ ಇಬ್ಬರು ನೀರುಪಾಲಾಗಿದ್ದಾರೆ. 9 ಮಂದಿಯ ತಂಡ ಸಮುದ್ರಕ್ಕೆ ಇಳಿದಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿದ ಪರಿಣಾಮ ಏಳು ಮಂದಿ ಅಪಾಯಕ್ಕೀಡಾಗಿದ್ದರು.
ಮೃತಪಟ್ಟವರನ್ನು ಸಾಣೂರಿನ ಸುಂದರ್ (45) ಎಂದು ಗುರುತಿಸಲಾಗಿದೆ. ತೋಕೂರು ಬಳಿಯ ಮನೆಯೊಂದರಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕುಟುಂಬಸ್ಥರು ಸಸಿಹಿತ್ಲು ಬೀಚ್ಗೆ ತೆರಳಿದ್ದರು ಎನ್ನಲಾಗಿದೆ. 9 ಮಂದಿ ನೀರಿಗೆ ಇಳಿದಿದ್ದು ಈ ವೇಳೆ ನೀರಿನ ಸೆಳೆತಕ್ಕೊಳಗಾಗಿದ್ದಾರೆ. ಕೂಡಲೇ ಸ್ಥಳೀಯ ಮೀನುಗಾರರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಏಳು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಕೂಡ ನೀರು ಪಾಲಾಗಿದ್ದಾರೆ ಎನ್ನಲಾಗಿದ್ದು ಹುಡುಕಾಟ ನಡೆಯುತ್ತಿದೆ.
ರಕ್ಷಣೆಗೊಳಗಾದ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
In a tragic incident, two youths drowned while another went missing after a group of eight got washed away at Sasihitlu beach here on Sunday January 10
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am