ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm