ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm