ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm