ಬ್ರೇಕಿಂಗ್ ನ್ಯೂಸ್
11-01-21 10:10 am Mangalore Correspondent ಕರಾವಳಿ
Photo credits : Representative Image
ಬೆಳ್ತಂಗಡಿ, ಜ.11 : ತಾಲೂಕಿನ ಕಕ್ಕಿಂಜೆ ಸನಿಹದ ಚಿಬಿದ್ರೆ ಗ್ರಾಮದ ಹೊಳೆಯಲ್ಲಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಚಿಕ್ಕಮಗಳೂರಿನಿಂದ ಅಜ್ಜಿ ಮನೆಗೆ ಬಂದಿದ್ದ ಎಂಟರ ಹರೆಯದ ಬಾಲಕ ಇನಾಯತುಲ್ಲಾ ಮೃತ ಬಾಲಕ.
ಅಜ್ಜಿಗೆ ಅನಾರೋಗ್ಯ ಇದ್ದುದರಿಂದ ತಂದೆ , ತಾಯಿ ಜೊತೆ ರವಿವಾರ ಕಕ್ಕಿಂಜೆಗೆ ಬಂದಿದ್ದು, ಉಪಹಾರ ಮುಗಿಸಿ ಮನೆಮಂದಿ ಎಲ್ಲರೂ ಜೊತೆ ಸೇರಿ ಎಂದಿನಂತೆ ಮನೆಯ ಪಕ್ಕದಲ್ಲೇ ಇರುವ ನದಿಗೆ ಬಟ್ಟೆಬರೆ ಒಗೆಯಲು ಮತ್ತು ಸ್ನಾನಕ್ಕೆಂದು ತೆರಳಿದ್ದರು. ಈ ವೇಳೆ ನದಿ ಪಾತ್ರದಲ್ಲಿ ಆಟದಲ್ಲಿ ನಿರತನಾಗಿದ್ದ ಬಾಲಕ ಎಲ್ಲರ ಕಣ್ಣ ಮುಂದೆಯೇ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣ ಬಾಲಕನನ್ನು ನೀರಿನಿಂದ ಮೇಲೆತ್ತಿ ಕಕ್ಕಿಂಜೆ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿಂದ ಬೆಳ್ತಂಗಡಿ ಆಸ್ಪತ್ರೆಗೆ ಕರೆತರುವ ಮಧ್ಯೆಯೇ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, an eight-year-old boy drowned into the river and lost his life in Belthangady.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm