ಬ್ರೇಕಿಂಗ್ ನ್ಯೂಸ್
11-01-21 10:21 am Mangalore Correspondent ಕರಾವಳಿ
Photo credits : Representative Image
ಬಂಟ್ವಾಳ, ಜ.11 : ಆಟ ಆಡುತ್ತಿದ್ದ ವೇಳೆ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎಂಬವರ ಪುತ್ರಿ 4 ವರ್ಷದ ಸರಪುನ್ನಿಸಾ ಮೃತಪಟ್ಟ ಬಾಲಕಿ. ಬಾರೆಬೆಟ್ಟು ನಿವಾಸಿ ಹಂಝ ಅವರ ಮಕ್ಕಳಾದ ರಸೀದ್ ಮತ್ತು ಬದ್ರುದ್ದೀನ್ ಜೊತೆ ಸರಪುನ್ನಿಸಾ ತೋಟಕ್ಕೆ ಆಟವಾಡಲು ತೆರಳಿದ್ದರು. ಈ ವೇಳೆ, ಸರಪುನ್ನಿಸಾ ತೋಟದ ಮದ್ಯದಲ್ಲಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾಳೆ. ಈ ಬಗ್ಗೆ ರಸೀದ್, ಬದ್ರುದ್ದೀನ್ ಮನೆಗೆ ಓಡಿಕೊಂಡು ಬಂದು ತಿಳಿಸಿದ್ದಾರೆ.
ಮನೆಮಂದಿ ತೋಟದ ಬಳಿಗೆ ಹೋಗಿ ಕೂಡಲೇ ನೀರಿನಿಂದ ಮೇಲೆತ್ತಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a 4-year-old girl lost her life after she fell into the lake while she was playing at Bantwal in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am