ಬ್ರೇಕಿಂಗ್ ನ್ಯೂಸ್
11-01-21 10:21 am Mangalore Correspondent ಕರಾವಳಿ
Photo credits : Representative Image
ಬಂಟ್ವಾಳ, ಜ.11 : ಆಟ ಆಡುತ್ತಿದ್ದ ವೇಳೆ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎಂಬವರ ಪುತ್ರಿ 4 ವರ್ಷದ ಸರಪುನ್ನಿಸಾ ಮೃತಪಟ್ಟ ಬಾಲಕಿ. ಬಾರೆಬೆಟ್ಟು ನಿವಾಸಿ ಹಂಝ ಅವರ ಮಕ್ಕಳಾದ ರಸೀದ್ ಮತ್ತು ಬದ್ರುದ್ದೀನ್ ಜೊತೆ ಸರಪುನ್ನಿಸಾ ತೋಟಕ್ಕೆ ಆಟವಾಡಲು ತೆರಳಿದ್ದರು. ಈ ವೇಳೆ, ಸರಪುನ್ನಿಸಾ ತೋಟದ ಮದ್ಯದಲ್ಲಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾಳೆ. ಈ ಬಗ್ಗೆ ರಸೀದ್, ಬದ್ರುದ್ದೀನ್ ಮನೆಗೆ ಓಡಿಕೊಂಡು ಬಂದು ತಿಳಿಸಿದ್ದಾರೆ.
ಮನೆಮಂದಿ ತೋಟದ ಬಳಿಗೆ ಹೋಗಿ ಕೂಡಲೇ ನೀರಿನಿಂದ ಮೇಲೆತ್ತಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a 4-year-old girl lost her life after she fell into the lake while she was playing at Bantwal in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm