ಬ್ರೇಕಿಂಗ್ ನ್ಯೂಸ್
11-01-21 10:21 am Mangalore Correspondent ಕರಾವಳಿ
Photo credits : Representative Image
ಬಂಟ್ವಾಳ, ಜ.11 : ಆಟ ಆಡುತ್ತಿದ್ದ ವೇಳೆ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎಂಬವರ ಪುತ್ರಿ 4 ವರ್ಷದ ಸರಪುನ್ನಿಸಾ ಮೃತಪಟ್ಟ ಬಾಲಕಿ. ಬಾರೆಬೆಟ್ಟು ನಿವಾಸಿ ಹಂಝ ಅವರ ಮಕ್ಕಳಾದ ರಸೀದ್ ಮತ್ತು ಬದ್ರುದ್ದೀನ್ ಜೊತೆ ಸರಪುನ್ನಿಸಾ ತೋಟಕ್ಕೆ ಆಟವಾಡಲು ತೆರಳಿದ್ದರು. ಈ ವೇಳೆ, ಸರಪುನ್ನಿಸಾ ತೋಟದ ಮದ್ಯದಲ್ಲಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾಳೆ. ಈ ಬಗ್ಗೆ ರಸೀದ್, ಬದ್ರುದ್ದೀನ್ ಮನೆಗೆ ಓಡಿಕೊಂಡು ಬಂದು ತಿಳಿಸಿದ್ದಾರೆ.
ಮನೆಮಂದಿ ತೋಟದ ಬಳಿಗೆ ಹೋಗಿ ಕೂಡಲೇ ನೀರಿನಿಂದ ಮೇಲೆತ್ತಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a 4-year-old girl lost her life after she fell into the lake while she was playing at Bantwal in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm