ಬ್ರೇಕಿಂಗ್ ನ್ಯೂಸ್
11-01-21 12:32 pm Mangalore Correspondent ಕರಾವಳಿ
ಮಂಗಳೂರು, ಜ.11 : ದ.ಕ. ಜಿಲ್ಲೆಯಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚುತ್ತಿರುವ ಸಂದರ್ಭದಲ್ಲೇ ಮಂಗಳೂರು ಹೊರವಲಯದ ವಾಮಂಜೂರಿನ ಪಚ್ಚನಾಡಿ ಸಮೀಪ ಮೂರು ಕಾಗೆಗಳು ಸತ್ತು ಬಿದ್ದಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಮೂರು ಕಾಗೆಗಳು ಸತ್ತು ಬಿದ್ದಿರುವುದು ಸೋಮವಾರ ಬೆಳಗ್ಗೆ ಕಂಡುಬಂದಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಗೆಗಳ ಕಳೇಬರವನ್ನು ಸಂಗ್ರಹಿಸಿದ್ದಾರೆ.
ವಾರದ ಹಿಂದೆ ಮಂಜನಾಡಿ ಬಳಿ ಆರು ಕಾಗೆಗಳು ಸತ್ತಿರುವುದು ಕಂಡುಬಂದಿತ್ತು. ಆಬಳಿಕ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ನಿಡಿಗಲ್ ಎಂಬಲ್ಲಿ ಎರಡು ರಣಹದ್ದುಗಳು ಸತ್ತಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಕಳೇಬರ ಸಂಗ್ರಹಿಸಿ, ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:23 am
HK News Staffer
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm