ಬ್ರೇಕಿಂಗ್ ನ್ಯೂಸ್
12-08-20 02:39 pm Mangalore Reporter ಕರಾವಳಿ
ಮಂಗಳೂರು ಆಗಸ್ಟ್ 12: ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿದ ದುಷ್ಕರ್ಮಿಗಳ ಹಿಂದೆ ಮತಾಂಧ ಉಗ್ರಗಾಮಿ ಗುಂಪುಗಳ ಕೈವಾಡದ ಶಂಕೆಯಿದ್ದು ಮಾರಕಾಯುಧಗಳೊಂದಿಗೆ ಬಂದವರ ಮೇಲೆ ಗೋಲಿಬಾರ್ ಮಾಡಿ ಹುಟ್ಟಡಗಿಸುವುದೊಂದೇ ದಾರಿ. ಪೊಲೀಸ್ ಇಲಾಖೆ ಗಲಭೆ ಆರಂಭವಾಗುವ ಹಂತದಲ್ಲೇ ಹಿಂಸಾ ಪ್ರವೃತ್ತಿಯ ಅನಾಗರಿಕರ ಮೇಲೆ ಗೋಲಿಬಾರ್ ಮಾಡಿದ್ದರೆ ಇತರರಿಗೆ ಪಾಠವಾಗುತ್ತಿತ್ತು ಎಂದು ಶಾಸಕ ಡಾ.ಭರತ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.
ಮತಾಂಧರು ಮಹಿಳೆ ಪೊಲೀಸ್ ಸಿಬ್ಬಂದಿಗಳೂ ಎಂದು ನೋಡದೆ ಹಲ್ಲೆ ಮಾಡಿದ್ದಾರೆ. ಬೆಂಕಿ ಹಚ್ಚಿ ಸಾಯಿಸಲು ಮುಂದಾಗಿದ್ದರು. ದಲಿತ ಹಿಂದೂ ಶಾಸಕನ ಮನೆ,ಆಸ್ತಿ ಹಾನಿ ಮಾಡಿದ್ದಾರೆ. ಇಂತಹವರ ವಿರುದ್ದ ಕ್ಷಮೆಯಿಲ್ಲದ ಕಠಿಣ ಕ್ರಮ ಅಗತ್ಯ.
ಈ ಗಲಭೆ ಹಿಂದೆ ಯಾರ ಕುಮ್ಮಕ್ಕು ಇದೆ ಎಂಬುದರ ಬಗ್ಗೆ ಸರಿಯಾದ ತನಿಖೆ ನಡೆಯಬೇಕಿದೆ. ಮತಾಂಧರನ್ನು ಗುರುತಿಸಿ ಅವರಿಂದ ಆಸ್ತಿ ನಷ್ಟದ ಪರಿಹಾರ ವಶಕ್ಕೆ ಪಡೆಯಬೇಕು. ಇದರ ಜತೆ ಹಿಂದೂಗಳ ಆರಾಧ್ಯ ದೇವನಾದ ಶ್ರೀಕೃಷ್ಣನನ್ನು ಅತ್ಯಾಚಾರಿ ಎಂದು ಬಿಂಬಿಸಿದ್ದು ಎಷ್ಟು ಸರಿ. ಇದರ ಮೇಲೆ ಕೂಲಂಕುಷ ತನಿಖೆಯಾಗಬೇಕಿದೆ.

ಕಾನೂನು, ಪೊಲೀಸ್ ಇಲಾಖೆ ಇರುವಾಗ ತಪ್ಪಿತಸ್ಥರ ವಿರುದ್ದ ದೂರು ನೀಡಿ ಒತ್ತಾಯಿಸುವ ಬದಲು ಏಕಾ ಏಕಿ ಗುಂಪು ಸೇರಿ ಶಾಸಕರ ಮನೆ ಮೇಲೆ, ಇದೀಗ ಕೊರೊನಾ ವೈರಸ್ ವಿರುದ್ದ ಸೆಣೆಸುತ್ತಾ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿರುವ ಕಾನೂನು ವಾರಿಯರ್ಸ್ ಆದ ಪೊಲೀಸರ ಮೇಲೆ, ಇಲಾಖೆಯ ವಾಹನಗಳ ಮೇಲೆ ಬೆಂಕಿ ಹಚ್ಚಿ ಮತಾಂಧರು ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.
ಮಾಜಿ ಸಚಿವ ಯು.ಟಿ ಖಾದರ್ ಎಸ್ಡಿಪಿಐ ಬಿಜೆಪಿಯ ರಾಜಕೀಯ ದಾಳ ಎಂದಿದ್ದಾರೆ. ಆದರೆ ದಲಿತ ಶಾಸಕನನ್ನು ನಿಂದಿಸಿ ಅವರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಮೌನ ಏಕೆ ? ಯು.ಟಿ ಖಾದರ್ ಮೊದಲು ಮತಾಂಧರ ಶಕ್ತಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಿ ಎಂದು ಅವರು ತಿರುಗೇಟು ನೀಡಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm