ಬ್ರೇಕಿಂಗ್ ನ್ಯೂಸ್
12-08-20 02:39 pm Mangalore Reporter ಕರಾವಳಿ
ಮಂಗಳೂರು ಆಗಸ್ಟ್ 12: ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿದ ದುಷ್ಕರ್ಮಿಗಳ ಹಿಂದೆ ಮತಾಂಧ ಉಗ್ರಗಾಮಿ ಗುಂಪುಗಳ ಕೈವಾಡದ ಶಂಕೆಯಿದ್ದು ಮಾರಕಾಯುಧಗಳೊಂದಿಗೆ ಬಂದವರ ಮೇಲೆ ಗೋಲಿಬಾರ್ ಮಾಡಿ ಹುಟ್ಟಡಗಿಸುವುದೊಂದೇ ದಾರಿ. ಪೊಲೀಸ್ ಇಲಾಖೆ ಗಲಭೆ ಆರಂಭವಾಗುವ ಹಂತದಲ್ಲೇ ಹಿಂಸಾ ಪ್ರವೃತ್ತಿಯ ಅನಾಗರಿಕರ ಮೇಲೆ ಗೋಲಿಬಾರ್ ಮಾಡಿದ್ದರೆ ಇತರರಿಗೆ ಪಾಠವಾಗುತ್ತಿತ್ತು ಎಂದು ಶಾಸಕ ಡಾ.ಭರತ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.
ಮತಾಂಧರು ಮಹಿಳೆ ಪೊಲೀಸ್ ಸಿಬ್ಬಂದಿಗಳೂ ಎಂದು ನೋಡದೆ ಹಲ್ಲೆ ಮಾಡಿದ್ದಾರೆ. ಬೆಂಕಿ ಹಚ್ಚಿ ಸಾಯಿಸಲು ಮುಂದಾಗಿದ್ದರು. ದಲಿತ ಹಿಂದೂ ಶಾಸಕನ ಮನೆ,ಆಸ್ತಿ ಹಾನಿ ಮಾಡಿದ್ದಾರೆ. ಇಂತಹವರ ವಿರುದ್ದ ಕ್ಷಮೆಯಿಲ್ಲದ ಕಠಿಣ ಕ್ರಮ ಅಗತ್ಯ.
ಈ ಗಲಭೆ ಹಿಂದೆ ಯಾರ ಕುಮ್ಮಕ್ಕು ಇದೆ ಎಂಬುದರ ಬಗ್ಗೆ ಸರಿಯಾದ ತನಿಖೆ ನಡೆಯಬೇಕಿದೆ. ಮತಾಂಧರನ್ನು ಗುರುತಿಸಿ ಅವರಿಂದ ಆಸ್ತಿ ನಷ್ಟದ ಪರಿಹಾರ ವಶಕ್ಕೆ ಪಡೆಯಬೇಕು. ಇದರ ಜತೆ ಹಿಂದೂಗಳ ಆರಾಧ್ಯ ದೇವನಾದ ಶ್ರೀಕೃಷ್ಣನನ್ನು ಅತ್ಯಾಚಾರಿ ಎಂದು ಬಿಂಬಿಸಿದ್ದು ಎಷ್ಟು ಸರಿ. ಇದರ ಮೇಲೆ ಕೂಲಂಕುಷ ತನಿಖೆಯಾಗಬೇಕಿದೆ.

ಕಾನೂನು, ಪೊಲೀಸ್ ಇಲಾಖೆ ಇರುವಾಗ ತಪ್ಪಿತಸ್ಥರ ವಿರುದ್ದ ದೂರು ನೀಡಿ ಒತ್ತಾಯಿಸುವ ಬದಲು ಏಕಾ ಏಕಿ ಗುಂಪು ಸೇರಿ ಶಾಸಕರ ಮನೆ ಮೇಲೆ, ಇದೀಗ ಕೊರೊನಾ ವೈರಸ್ ವಿರುದ್ದ ಸೆಣೆಸುತ್ತಾ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿರುವ ಕಾನೂನು ವಾರಿಯರ್ಸ್ ಆದ ಪೊಲೀಸರ ಮೇಲೆ, ಇಲಾಖೆಯ ವಾಹನಗಳ ಮೇಲೆ ಬೆಂಕಿ ಹಚ್ಚಿ ಮತಾಂಧರು ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.
ಮಾಜಿ ಸಚಿವ ಯು.ಟಿ ಖಾದರ್ ಎಸ್ಡಿಪಿಐ ಬಿಜೆಪಿಯ ರಾಜಕೀಯ ದಾಳ ಎಂದಿದ್ದಾರೆ. ಆದರೆ ದಲಿತ ಶಾಸಕನನ್ನು ನಿಂದಿಸಿ ಅವರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಮೌನ ಏಕೆ ? ಯು.ಟಿ ಖಾದರ್ ಮೊದಲು ಮತಾಂಧರ ಶಕ್ತಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಿ ಎಂದು ಅವರು ತಿರುಗೇಟು ನೀಡಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm