ಬ್ರೇಕಿಂಗ್ ನ್ಯೂಸ್
12-08-20 02:39 pm Mangalore Reporter ಕರಾವಳಿ
ಮಂಗಳೂರು ಆಗಸ್ಟ್ 12: ಬೆಂಗಳೂರಿನ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿದ ದುಷ್ಕರ್ಮಿಗಳ ಹಿಂದೆ ಮತಾಂಧ ಉಗ್ರಗಾಮಿ ಗುಂಪುಗಳ ಕೈವಾಡದ ಶಂಕೆಯಿದ್ದು ಮಾರಕಾಯುಧಗಳೊಂದಿಗೆ ಬಂದವರ ಮೇಲೆ ಗೋಲಿಬಾರ್ ಮಾಡಿ ಹುಟ್ಟಡಗಿಸುವುದೊಂದೇ ದಾರಿ. ಪೊಲೀಸ್ ಇಲಾಖೆ ಗಲಭೆ ಆರಂಭವಾಗುವ ಹಂತದಲ್ಲೇ ಹಿಂಸಾ ಪ್ರವೃತ್ತಿಯ ಅನಾಗರಿಕರ ಮೇಲೆ ಗೋಲಿಬಾರ್ ಮಾಡಿದ್ದರೆ ಇತರರಿಗೆ ಪಾಠವಾಗುತ್ತಿತ್ತು ಎಂದು ಶಾಸಕ ಡಾ.ಭರತ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.
ಮತಾಂಧರು ಮಹಿಳೆ ಪೊಲೀಸ್ ಸಿಬ್ಬಂದಿಗಳೂ ಎಂದು ನೋಡದೆ ಹಲ್ಲೆ ಮಾಡಿದ್ದಾರೆ. ಬೆಂಕಿ ಹಚ್ಚಿ ಸಾಯಿಸಲು ಮುಂದಾಗಿದ್ದರು. ದಲಿತ ಹಿಂದೂ ಶಾಸಕನ ಮನೆ,ಆಸ್ತಿ ಹಾನಿ ಮಾಡಿದ್ದಾರೆ. ಇಂತಹವರ ವಿರುದ್ದ ಕ್ಷಮೆಯಿಲ್ಲದ ಕಠಿಣ ಕ್ರಮ ಅಗತ್ಯ.
ಈ ಗಲಭೆ ಹಿಂದೆ ಯಾರ ಕುಮ್ಮಕ್ಕು ಇದೆ ಎಂಬುದರ ಬಗ್ಗೆ ಸರಿಯಾದ ತನಿಖೆ ನಡೆಯಬೇಕಿದೆ. ಮತಾಂಧರನ್ನು ಗುರುತಿಸಿ ಅವರಿಂದ ಆಸ್ತಿ ನಷ್ಟದ ಪರಿಹಾರ ವಶಕ್ಕೆ ಪಡೆಯಬೇಕು. ಇದರ ಜತೆ ಹಿಂದೂಗಳ ಆರಾಧ್ಯ ದೇವನಾದ ಶ್ರೀಕೃಷ್ಣನನ್ನು ಅತ್ಯಾಚಾರಿ ಎಂದು ಬಿಂಬಿಸಿದ್ದು ಎಷ್ಟು ಸರಿ. ಇದರ ಮೇಲೆ ಕೂಲಂಕುಷ ತನಿಖೆಯಾಗಬೇಕಿದೆ.

ಕಾನೂನು, ಪೊಲೀಸ್ ಇಲಾಖೆ ಇರುವಾಗ ತಪ್ಪಿತಸ್ಥರ ವಿರುದ್ದ ದೂರು ನೀಡಿ ಒತ್ತಾಯಿಸುವ ಬದಲು ಏಕಾ ಏಕಿ ಗುಂಪು ಸೇರಿ ಶಾಸಕರ ಮನೆ ಮೇಲೆ, ಇದೀಗ ಕೊರೊನಾ ವೈರಸ್ ವಿರುದ್ದ ಸೆಣೆಸುತ್ತಾ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿರುವ ಕಾನೂನು ವಾರಿಯರ್ಸ್ ಆದ ಪೊಲೀಸರ ಮೇಲೆ, ಇಲಾಖೆಯ ವಾಹನಗಳ ಮೇಲೆ ಬೆಂಕಿ ಹಚ್ಚಿ ಮತಾಂಧರು ದೌರ್ಜನ್ಯ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.
ಮಾಜಿ ಸಚಿವ ಯು.ಟಿ ಖಾದರ್ ಎಸ್ಡಿಪಿಐ ಬಿಜೆಪಿಯ ರಾಜಕೀಯ ದಾಳ ಎಂದಿದ್ದಾರೆ. ಆದರೆ ದಲಿತ ಶಾಸಕನನ್ನು ನಿಂದಿಸಿ ಅವರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಮೌನ ಏಕೆ ? ಯು.ಟಿ ಖಾದರ್ ಮೊದಲು ಮತಾಂಧರ ಶಕ್ತಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಲಿ ಎಂದು ಅವರು ತಿರುಗೇಟು ನೀಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm