ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm