ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm