ಬ್ರೇಕಿಂಗ್ ನ್ಯೂಸ್
11-01-21 11:00 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಎಷ್ಟು ಸ್ಥಾನಕ್ಕೆ ಬದಲಾವಣೆ ಆಗಲಿದೆ, ಇವೆಲ್ಲವನ್ನು ರಾಜ್ಯ ಹಾಗು ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ. ಜನವರಿ 13 ರಂದು ಇವೆಲ್ಲ ವಿಚಾರ ಕ್ಲಿಯರ್ ಆಗುತ್ತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿಯ ಜನಸೇವಕ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಅಂಗಾರ, ಸುನಿಲ್ ಕುಮಾರ್ ಗೆ ಸಚಿವ ಸ್ಥಾನ ಸಿಗಲಿದೆಯಾ ಎನ್ನುವ ಪ್ರಶ್ನೆಗೆ ಎಲ್ಲವನ್ನೂ ಮೇಲಿನ ನಾಯಕರು ತೀರ್ಮಾನಿಸುತ್ತಾರೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಸಹಕಾರದಿಂದ ಈ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ತಮ್ಮ ಪಕ್ಷ ಬಿಟ್ಟು ಬಂದಾಗ, ಅವರಿಗೆ ಪ್ರಾಮಿಸ್ ಮಾಡಿದಂತೆ ಸಚಿವ ಸ್ಥಾನ ನೀಡಿ ಋಣ ತೀರಿಸಿದ್ದೇವೆ. ಮೊದಲು ಅಲ್ಲಿಂದ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು ಋಣ ತೀರಿಸಬೇಕಿದೆ. ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ಮಾಡಿ ವರಿಷ್ಠರು ನಿರ್ಧರಿಸುತ್ತಾರೆ. ನಮಗೆ ಪೂರ್ಣ ಬಹುಮತ ಬಂದಿದ್ರೆ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದರು.
ಇನ್ನು ಸಿದ್ದರಾಮಯ್ಯ ಗೋಮಂಸ ಭಕ್ಷಣೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ, ಸಿದ್ದರಾಮಯ್ಯ ಅವರ ಎರಡು ಹೇಳಿಕೆ ನೋಡಿದ್ದೇನೆ. ಸುಳ್ಳು ಹೇಳುವವರಿಗೆ ನೀಡಬಹುದಾದ ನೋಬೆಲ್ ಪ್ರಶಸ್ತಿ ಸಿದ್ದರಾಮಯ್ಯ ಅವರಿಗೇ ನೀಡಬೇಕು. ಸಿದ್ದರಾಮಯ್ಯ ಹೇಳೊದು ಬರೀ ಸುಳ್ಳು ಸುಳ್ಳು.. ಮುಖ್ಯಮಂತ್ರಿ ಆಗಿದ್ದವರ ನಡವಳಿಕೆ, ಆಚಾರ ವಿಚಾರವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಬೇಕಿದ್ದರೆ ಮುಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಲಿ. ಪ್ರತಿ ಮನೆಗೆ ಉಚಿತ ಗೋಮಂಸ ಕೊಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಹೇಳಲಿ. ಗೋರಕ್ಷರಿಗೆ ರಕ್ಷಣೆ ನೀಡದೇ ಕಾಂಗ್ರೆಸ್ ಗೋಕಳ್ಳರಿಗೆ ರಕ್ಷಣೆ ನೀಡಿತ್ತು. ಇವತ್ತು ಅದರ ಪರಿಣಾಮವನ್ನು ಆನುಭವಿಸುತ್ತಿದ್ದಾರೆ ಎಂದು ಹೇಳಿದರು.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm