ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm