ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am