ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm