ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm