ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:23 am
HK News Staffer
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm