ಬ್ರೇಕಿಂಗ್ ನ್ಯೂಸ್
12-01-21 08:38 pm Mangaluru Correspondant ಕರಾವಳಿ
ಉಳ್ಳಾಲ, ಜ.12: ಕೆ.ಸಿ. ರೋಡಿಂದ ಬಾಕ್ರಬೈಲಿಗೆ ಕಾನೂನು ಬಾಹಿರವಾಗಿ ಸಾಗಾಟ ನಡೆಸುತ್ತಿದ್ದಾರೆ ಎನ್ನಲಾದ ಜಾನುವಾರು ಸಾಗಾಟದ ಈಚರ್ ವಾಹನವನ್ನು ಬಜರಂಗದಳದ ಕಾರ್ಯಕರ್ತರು ತಡೆದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರು ಹಸು, ಒಂದು ಕರುವನ್ನು ಕೆ.ಸಿ.ರೋಡಿನಿಂದ ಮುಡಿಪು ಕಡೆಗೆ ಸಾಗಿಸಲಾಗುತ್ತಿತ್ತು. ಮುಡಿಪುವಿನಲ್ಲಿ ಬಜರಂಗದಳದ ಕಾರ್ಯಕರ್ತರು ವಾಹನವನ್ನು ತಡೆದಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಜಾನುವಾರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.


ಆದರೆ, ಜಾನುವಾರುಗಳನ್ನು ಕೆ.ಸಿ.ರೋಡ್ ನಿಂದ ಬಾಕ್ರಬೈಲು ಡಿಪೋಗೆ ಅನುಮತಿ ಪಡೆದೇ ಸಾಗಿಸಲಾಗುತ್ತಿದೆ ಎಂದು ಸಾಗಾಟಗಾರರು ಹೇಳಿದ್ದಾರೆ. ಜಾನುವಾರುಗಳನ್ನು ನಿಯಮ ಬಾಹಿರವಾಗಿ ಸಾಗಿಸಲಾಗುತ್ತಿತ್ತೆಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.
ಕೊಣಾಜೆ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತರು ಠಾಣೆಯಲ್ಲಿ ಜಮಾಯಿಸಿದ್ದಾರೆ.
Kerala truck transporting cattle stopped by Bajrang dal activists at Konaje in Mangalore. The truck had authorised permission to carry cows to depo but yet the Bajrang dal activists opposed it. The Konje police have rushed to the spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm