ಬ್ರೇಕಿಂಗ್ ನ್ಯೂಸ್
13-01-21 01:16 pm Mangaluru Correspondant ಕರಾವಳಿ
ಮಂಗಳೂರು, ಜ.12: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರುವ ಯಾದಿಯಲ್ಲಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ನಿರಾಸೆಗೊಂಡಿದ್ದಾರೆ. ಸಂಪುಟ ಸೇರುವ ಏಳು ಮಂದಿಯ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ , ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯಮಾರ್ಗ ತಿಳಿದಿಲ್ಲ. ಜಾತಿ ರಾಜಾಕರಣದ ವೈಭವೀಕರಣ ತಿಳಿದಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯೂ ಈ ಮಾರ್ಗ ಹಿಡಿಯುವುದಿಲ್ಲ ಎಂಬುದಾಗಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವರಿಗೆ ಸ್ಥಾನ ಸಿಕ್ಕಿದೆ. ಜಾತಿಯ ಕೋಟಾದಡಿ ಲಾಬಿ ಮಾಡಿದವರಿಗೂ ಸ್ಥಾನ ಲಭಿಸಿದೆ. ಹೀಗಾಗಿ ಆ ರೀತಿಯ ಲಾಬಿ ನಡೆಸಲು ಹೋಗಿಲ್ಲ ಎನ್ನುವ ರೀತಿ ಟ್ವೀಟ್ ಮಾಡಿದ್ದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ.
— Sunil Kumar Karkala (@karkalasunil) January 13, 2021
ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ.
ಕಾರ್ಕಳದಲ್ಲಿ ಮೂರು ಬಾರಿ ಶಾಸಕರಾಗಿರುವ ಸುನಿಲ್ ಕುಮಾರ್, ಸುಳ್ಯದ ಅಂಗಾರ ಬಿಟ್ಟರೆ ಅತಿ ಹೆಚ್ಚು ಅನುಭವ ಇರುವ ಹಿರಿಯ ಶಾಸಕರಲ್ಲಿ ಒಬ್ಬರು. ಹೀಗಾಗಿ ಅಂಗಾರ ಅಥವಾ ಸುನಿಲ್ ಗೆ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿತ್ತು. ಅಲ್ಲದೆ, ವಿಧಾನ ಪರಿಷತ್ ಸದಸ್ಯ, ಹಾಲಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೈಬಿಟ್ಟು ಬಿಲ್ಲವ ಸಮುದಾಯದವರೇ ಆಗಿರುವ ಸುನಿಲ್ ಕುಮಾರ್ ಗೆ ಸ್ಥಾನ ಸಿಗಲಿದೆ ಎನ್ನುವ ಮಾಹಿತಿಗಳಿದ್ದವು. ಆದರೆ, ಕೊನೆಗಳಿಗೆಯಲ್ಲಿ ಕೋಟ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವ ಪ್ರಸ್ತಾಪ ಆಗಿಲ್ಲ. ಹೀಗಾಗಿ ಸುನಿಲ್ ಕುಮಾರ್ ಆಸೆಯೂ ಕೈಗೂಡಲಿಲ್ಲ.
ಸುನಿಲ್ ಕುಮಾರ್ ಸೇರಿದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಯ ಹಲವರಿಗೆ ನಿರಾಸೆಯಾಗಿದ್ದು, ಮುಂದಿನ ವಾರ ಸಭೆ ಸೇರಿ ಪಕ್ಷದ ಹಿರಿಯರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿಗಳಿವೆ.
Karnataka cabinet expansion Karkala MLA Sunil Kumar makes a disappointed tweet for not considering him.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am