ಬ್ರೇಕಿಂಗ್ ನ್ಯೂಸ್
13-01-21 01:16 pm Mangaluru Correspondant ಕರಾವಳಿ
ಮಂಗಳೂರು, ಜ.12: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರುವ ಯಾದಿಯಲ್ಲಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ನಿರಾಸೆಗೊಂಡಿದ್ದಾರೆ. ಸಂಪುಟ ಸೇರುವ ಏಳು ಮಂದಿಯ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ , ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯಮಾರ್ಗ ತಿಳಿದಿಲ್ಲ. ಜಾತಿ ರಾಜಾಕರಣದ ವೈಭವೀಕರಣ ತಿಳಿದಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯೂ ಈ ಮಾರ್ಗ ಹಿಡಿಯುವುದಿಲ್ಲ ಎಂಬುದಾಗಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವರಿಗೆ ಸ್ಥಾನ ಸಿಕ್ಕಿದೆ. ಜಾತಿಯ ಕೋಟಾದಡಿ ಲಾಬಿ ಮಾಡಿದವರಿಗೂ ಸ್ಥಾನ ಲಭಿಸಿದೆ. ಹೀಗಾಗಿ ಆ ರೀತಿಯ ಲಾಬಿ ನಡೆಸಲು ಹೋಗಿಲ್ಲ ಎನ್ನುವ ರೀತಿ ಟ್ವೀಟ್ ಮಾಡಿದ್ದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ.
— Sunil Kumar Karkala (@karkalasunil) January 13, 2021
ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ.
ಕಾರ್ಕಳದಲ್ಲಿ ಮೂರು ಬಾರಿ ಶಾಸಕರಾಗಿರುವ ಸುನಿಲ್ ಕುಮಾರ್, ಸುಳ್ಯದ ಅಂಗಾರ ಬಿಟ್ಟರೆ ಅತಿ ಹೆಚ್ಚು ಅನುಭವ ಇರುವ ಹಿರಿಯ ಶಾಸಕರಲ್ಲಿ ಒಬ್ಬರು. ಹೀಗಾಗಿ ಅಂಗಾರ ಅಥವಾ ಸುನಿಲ್ ಗೆ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿತ್ತು. ಅಲ್ಲದೆ, ವಿಧಾನ ಪರಿಷತ್ ಸದಸ್ಯ, ಹಾಲಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೈಬಿಟ್ಟು ಬಿಲ್ಲವ ಸಮುದಾಯದವರೇ ಆಗಿರುವ ಸುನಿಲ್ ಕುಮಾರ್ ಗೆ ಸ್ಥಾನ ಸಿಗಲಿದೆ ಎನ್ನುವ ಮಾಹಿತಿಗಳಿದ್ದವು. ಆದರೆ, ಕೊನೆಗಳಿಗೆಯಲ್ಲಿ ಕೋಟ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವ ಪ್ರಸ್ತಾಪ ಆಗಿಲ್ಲ. ಹೀಗಾಗಿ ಸುನಿಲ್ ಕುಮಾರ್ ಆಸೆಯೂ ಕೈಗೂಡಲಿಲ್ಲ.
ಸುನಿಲ್ ಕುಮಾರ್ ಸೇರಿದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಯ ಹಲವರಿಗೆ ನಿರಾಸೆಯಾಗಿದ್ದು, ಮುಂದಿನ ವಾರ ಸಭೆ ಸೇರಿ ಪಕ್ಷದ ಹಿರಿಯರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿಗಳಿವೆ.
Karnataka cabinet expansion Karkala MLA Sunil Kumar makes a disappointed tweet for not considering him.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am