ಬ್ರೇಕಿಂಗ್ ನ್ಯೂಸ್
13-01-21 04:06 pm Mangaluru Correspondent ಕರಾವಳಿ
ಬೆಳಗಾವಿ, ಜ.13: ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಯಲ್ಲಿ ಆಕಾಂಕ್ಷಿಗಳಿಗೆ ಸ್ಥಾನ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿರುವಾಗಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಾರ್ಚ್ ನಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಸಂಪುಟ ಪುನಾರಚನೆ ಆಗಲಿದೆ. ಸ್ಥಾನ ಸಿಗದವರಿಗೆ ಆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನುವ ಮೂಲಕ ಹೊಸ ಕುತೂಹಲ ಹುಟ್ಟುಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ, ಎಲ್ಲರೂ ಅಂದುಕೊಂಡ ರೀತಿ ಈಗ ಏಳು ಮಂದಿಗೆ ಸಚಿವ ಸ್ಥಾನ ಸಿಗುತ್ತಿದೆ. ಇಷ್ಟಕ್ಕೇ ಯಾರು ಕೂಡ ನೊಂದುಕೊಳ್ಳಬಾರದು. ಈಗ ಸಂಪುಟದಲ್ಲಿ ಸ್ಥಾನ ಸಿಗದವರಿಗೆ ಮಾರ್ಚ್, ಎಪ್ರಿಲ್ ನಲ್ಲಿ ನಡೆಯುವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಸ್ಥಾನ ಸಿಗಲಿದೆ. ಈಗ ಯಡಿಯೂರಪ್ಪ ಅವರ ಕೈಬಲಪಡಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.
ಕಲಬುರ್ಗಿಯಲ್ಲಿ ಮಾಲೀಕಯ್ಯ ಗುತ್ತೇದಾರ್ ಬಲಿಷ್ಠರಿದ್ದು, ಪಕ್ಷ ಕಟ್ಟಿ ದೊಡ್ಡ ವ್ಯಕ್ತಿಯನ್ನು ಸೋಲಿಸಿದ್ದಾರೆ. ಅವರಿಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕಿದೆ. ನಮ್ಮ ತಂಡದಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಿದೆ. ಎಚ್.ವಿಶ್ವನಾಥ್ ಸಚಿವರಾಗಲು ಕಾನೂನು ತೊಡಕಿದೆ. ನಾಗೇಶ್ ಅವರನ್ನು ಕೈಬಿಡುತ್ತಿಲ್ಲ. ಯೋಗೀಶ್ವರ್ ಅವರು ಈ ಸರಕಾರ ಬರಲು ಶ್ರಮಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗುತ್ತಿರುವುದಕ್ಕೆ ಸಂತಸವಾಗುತ್ತಿದೆ. ಮುನಿರತ್ನ, ಮಹೇಶ್ ಕುಮಟಳ್ಳಿ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಿದರು.
ಯಡಿಯೂರಪ್ಪ ವಿರುದ್ಧ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ವಿಶ್ವನಾಥ್ ಅವರು ಹಿರಿಯರಿದ್ದಾರೆ. ಅವರ ಮಾತುಗಳನ್ನು ಆಶೀರ್ವಾದ ಎಂದುಕೊಳ್ಳೋಣ ಎಂದು ಹೇಳಿದರು.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
23-05-25 06:04 pm
Mangalore Correspondent
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
23-05-25 01:25 pm
HK News Desk
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm