ಬ್ರೇಕಿಂಗ್ ನ್ಯೂಸ್
13-01-21 04:06 pm Mangaluru Correspondent ಕರಾವಳಿ
ಬೆಳಗಾವಿ, ಜ.13: ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಯಲ್ಲಿ ಆಕಾಂಕ್ಷಿಗಳಿಗೆ ಸ್ಥಾನ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿರುವಾಗಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಾರ್ಚ್ ನಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಸಂಪುಟ ಪುನಾರಚನೆ ಆಗಲಿದೆ. ಸ್ಥಾನ ಸಿಗದವರಿಗೆ ಆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನುವ ಮೂಲಕ ಹೊಸ ಕುತೂಹಲ ಹುಟ್ಟುಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ, ಎಲ್ಲರೂ ಅಂದುಕೊಂಡ ರೀತಿ ಈಗ ಏಳು ಮಂದಿಗೆ ಸಚಿವ ಸ್ಥಾನ ಸಿಗುತ್ತಿದೆ. ಇಷ್ಟಕ್ಕೇ ಯಾರು ಕೂಡ ನೊಂದುಕೊಳ್ಳಬಾರದು. ಈಗ ಸಂಪುಟದಲ್ಲಿ ಸ್ಥಾನ ಸಿಗದವರಿಗೆ ಮಾರ್ಚ್, ಎಪ್ರಿಲ್ ನಲ್ಲಿ ನಡೆಯುವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಸ್ಥಾನ ಸಿಗಲಿದೆ. ಈಗ ಯಡಿಯೂರಪ್ಪ ಅವರ ಕೈಬಲಪಡಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಕಲಬುರ್ಗಿಯಲ್ಲಿ ಮಾಲೀಕಯ್ಯ ಗುತ್ತೇದಾರ್ ಬಲಿಷ್ಠರಿದ್ದು, ಪಕ್ಷ ಕಟ್ಟಿ ದೊಡ್ಡ ವ್ಯಕ್ತಿಯನ್ನು ಸೋಲಿಸಿದ್ದಾರೆ. ಅವರಿಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕಿದೆ. ನಮ್ಮ ತಂಡದಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಿದೆ. ಎಚ್.ವಿಶ್ವನಾಥ್ ಸಚಿವರಾಗಲು ಕಾನೂನು ತೊಡಕಿದೆ. ನಾಗೇಶ್ ಅವರನ್ನು ಕೈಬಿಡುತ್ತಿಲ್ಲ. ಯೋಗೀಶ್ವರ್ ಅವರು ಈ ಸರಕಾರ ಬರಲು ಶ್ರಮಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗುತ್ತಿರುವುದಕ್ಕೆ ಸಂತಸವಾಗುತ್ತಿದೆ. ಮುನಿರತ್ನ, ಮಹೇಶ್ ಕುಮಟಳ್ಳಿ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಿದರು.
ಯಡಿಯೂರಪ್ಪ ವಿರುದ್ಧ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ವಿಶ್ವನಾಥ್ ಅವರು ಹಿರಿಯರಿದ್ದಾರೆ. ಅವರ ಮಾತುಗಳನ್ನು ಆಶೀರ್ವಾದ ಎಂದುಕೊಳ್ಳೋಣ ಎಂದು ಹೇಳಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm