ಬ್ರೇಕಿಂಗ್ ನ್ಯೂಸ್
13-01-21 04:06 pm Mangaluru Correspondent ಕರಾವಳಿ
ಬೆಳಗಾವಿ, ಜ.13: ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಯಲ್ಲಿ ಆಕಾಂಕ್ಷಿಗಳಿಗೆ ಸ್ಥಾನ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿರುವಾಗಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಾರ್ಚ್ ನಲ್ಲಿ ಮತ್ತೆ ದೊಡ್ಡ ಮಟ್ಟದಲ್ಲಿ ಸಂಪುಟ ಪುನಾರಚನೆ ಆಗಲಿದೆ. ಸ್ಥಾನ ಸಿಗದವರಿಗೆ ಆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನುವ ಮೂಲಕ ಹೊಸ ಕುತೂಹಲ ಹುಟ್ಟುಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ ಜಾರಕಿಹೊಳಿ, ಎಲ್ಲರೂ ಅಂದುಕೊಂಡ ರೀತಿ ಈಗ ಏಳು ಮಂದಿಗೆ ಸಚಿವ ಸ್ಥಾನ ಸಿಗುತ್ತಿದೆ. ಇಷ್ಟಕ್ಕೇ ಯಾರು ಕೂಡ ನೊಂದುಕೊಳ್ಳಬಾರದು. ಈಗ ಸಂಪುಟದಲ್ಲಿ ಸ್ಥಾನ ಸಿಗದವರಿಗೆ ಮಾರ್ಚ್, ಎಪ್ರಿಲ್ ನಲ್ಲಿ ನಡೆಯುವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಸ್ಥಾನ ಸಿಗಲಿದೆ. ಈಗ ಯಡಿಯೂರಪ್ಪ ಅವರ ಕೈಬಲಪಡಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಕಲಬುರ್ಗಿಯಲ್ಲಿ ಮಾಲೀಕಯ್ಯ ಗುತ್ತೇದಾರ್ ಬಲಿಷ್ಠರಿದ್ದು, ಪಕ್ಷ ಕಟ್ಟಿ ದೊಡ್ಡ ವ್ಯಕ್ತಿಯನ್ನು ಸೋಲಿಸಿದ್ದಾರೆ. ಅವರಿಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಗಬೇಕಿದೆ. ನಮ್ಮ ತಂಡದಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಿದೆ. ಎಚ್.ವಿಶ್ವನಾಥ್ ಸಚಿವರಾಗಲು ಕಾನೂನು ತೊಡಕಿದೆ. ನಾಗೇಶ್ ಅವರನ್ನು ಕೈಬಿಡುತ್ತಿಲ್ಲ. ಯೋಗೀಶ್ವರ್ ಅವರು ಈ ಸರಕಾರ ಬರಲು ಶ್ರಮಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಸಿಗುತ್ತಿರುವುದಕ್ಕೆ ಸಂತಸವಾಗುತ್ತಿದೆ. ಮುನಿರತ್ನ, ಮಹೇಶ್ ಕುಮಟಳ್ಳಿ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಿದರು.
ಯಡಿಯೂರಪ್ಪ ವಿರುದ್ಧ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ವಿಶ್ವನಾಥ್ ಅವರು ಹಿರಿಯರಿದ್ದಾರೆ. ಅವರ ಮಾತುಗಳನ್ನು ಆಶೀರ್ವಾದ ಎಂದುಕೊಳ್ಳೋಣ ಎಂದು ಹೇಳಿದರು.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am