ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.




ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am