ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.




ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm