ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.




ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am