ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.




ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm