ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am