ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am