ಬ್ರೇಕಿಂಗ್ ನ್ಯೂಸ್
14-01-21 03:31 pm Mangalore Correspondent ಕರಾವಳಿ
ಉಳ್ಳಾಲ, ಜ.14: ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆಯಲ್ಲೇ ವ್ಯಕ್ತಿಯೋರ್ವರಿಗೆ ಹೃದಯಾಘಾತ ಆಗಿರುವ ಘಟನೆ ತೊಕ್ಕೊಟ್ಟು ಸಮೀಪದ ರಾ.ಹೆ. 66 ರ ಕಲ್ಲಾಪಿನಲ್ಲಿ ನಡೆದಿದೆ.
ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ವೈದ್ಯೆಯೋರ್ವರು, ಹೃದಯಾಘಾತಕ್ಕೊಳಗಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ವ್ಯಕ್ತಿ ಚೇತರಿಸಿದ್ದಾರೆ.
ಪುತ್ತೂರು ಮೂಲದ ಅಭಿಷೇಕ್ (43) ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ. ಅಭಿಷೇಕ್ ಕುಟುಂಬದವರೊಂದಿಗೆ ಕಲ್ಲಾಪಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮಹಿಳಾ ವೈದ್ಯರೊಬ್ಬರು ಅಭಿಷೇಕ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯಿಂದ ಕಲ್ಲಾಪು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು ಉಳ್ಳಾಲ ಮತ್ತು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
Doctor Saved man who had a Heart Attack while driving his car in Ullal in Mangalore. The doctor was just behind Man's car and has saved his life by getting him admitted to the hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm