ಬ್ರೇಕಿಂಗ್ ನ್ಯೂಸ್
14-01-21 09:34 pm Mangaluru Correspondant ಕರಾವಳಿ
ಮಂಗಳೂರು, ಜ.14: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇದರ ಮಂಗಳೂರು ಮಹಾನಗರ ಘಟಕದ ವತಿಯಿಂದ ಆಯೋಜಿಸಿದ್ದ ವಿವೇಕ ಸ್ಪರ್ಧೆ -2021 ಹಾಗೂ ರಕ್ತದಾನ ಶಿಬಿರವನ್ನು ಮಂಗಳೂರಿನ ಉದ್ಯಮಿ ಪುಷ್ಪರಾಜ್ ಜೈನ್ ಉದ್ಘಾಟಿಸಿದರು.
ವಿವೇಕಾನಂದರ ಆದರ್ಶದಲ್ಲಿ ಮುನ್ನಡೆಯುತ್ತಿರುವ ಎಬಿವಿಪಿ, ಸಮಾಜಕ್ಕೆ ಉತ್ತಮ ವ್ಯಕ್ತಿತ್ವವುಳ್ಳ ನಾಗರಿಕರನ್ನು ನೀಡುತ್ತಿದೆ. ಇಂತಹ ಸಂಘಟನೆಯಿಂದ ಇನ್ನಷ್ಟು ಸಮಾಜ ಪರ ಒಲವುಳ್ಳವರು ಹುಟ್ಟಿ ಬರಲಿ ಎಂದು ಅವರು ಆಶಿಸಿದರು.
ಮುಖ್ಯ ಅತಿಥಿಯಾಗಿ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ರವೀಂದ್ರನಾಥ ರೈ ಉಪಸ್ಥಿತರಿದ್ದರು. ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ದೀಪ್ತಿ , ನಗರ ಅಧ್ಯಕ್ಷೆ ಭಾರತಿ ಪ್ರಭು, ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಬರ್ಕೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಜ್ಯೋತಿರ್ಲಿಂಗ ಮಾತನಾಡಿ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದ ಸಂತನ ಜಯಂತಿಯನ್ನು ಆಚರಿಸುವುದರೊಂದಿಗೆ ನಾವೆಲ್ಲರೂ ಈ ಸಂಸ್ಕೃತಿಯನ್ನು ಸಂಸ್ಕಾರದೊಂದಿಗೆ ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂದು ಹೇಳಿ ಜಾನಪದ ಗೀತೆಯೊಂದನ್ನು ಹಾಡಿದರು.

ರಕ್ತದಾನ ಶಿಬಿರದಲ್ಲಿ ನಲವತ್ತೈದು ಯೂನಿಟ್ ರಕ್ತವನ್ನು ವಿದ್ಯಾರ್ಥಿಗಳು ನೀಡಿದರು. ಸ್ಪರ್ಧೆಯಲ್ಲಿ 80 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ನಗದು ಪುಸ್ತಕ ಮತ್ತು ಟ್ರೋಫಿಯನ್ನು ಬಹುಮಾನವಾಗಿ ನೀಡಲಾಯಿತು.
ಸಮಾರೋಪ ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ, ಪ್ರಾಂತ ಕಾರ್ಯ ಸಮಿತಿ ಸದಸ್ಯ ಮಣಿಕಂಠ ಕಳಸ, ತಾಲ್ಲೂಕು ಸಂಚಾಲಕ ನಿಶಾನ್ ಆಳ್ವ ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm