ಬ್ರೇಕಿಂಗ್ ನ್ಯೂಸ್
15-01-21 10:33 am Mangalore Correspondent ಕರಾವಳಿ
ಉಳ್ಳಾಲ, ಜ.15: ಉಳ್ಳಾಲದ ಬಂಡಿಕೊಟ್ಯದಲ್ಲಿ ಕಾಲೇಜು ಮತ್ತು ಹೈಸ್ಕೂಲ್ ತೆರಳುವ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಚುಡಾಯಿಸುತ್ತಾ ಕಿರುಕುಳ ನೀಡುತ್ತಿದ್ದ ಅಪ್ರಾಪ್ತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ್ದಾರೆ.
ತೊಕ್ಕೊಟ್ಟು ಅಲೇಕಳದ ನಿವಾಸಿ 16 ವರ್ಷದ ಅಲ್ಪಸಂಖ್ಯಾತ ವರ್ಗದ ಅಪ್ರಾಪ್ತ ಹುಡುಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಾತ. ಕಳೆದ ಹಲವು ದಿನಗಳಿಂದ ಈತ ಬಂಡಿಕೊಟ್ಯದಲ್ಲಿ ಬೆಳಗ್ಗಿನ ಹೊತ್ತಲ್ಲಿ ಸ್ಕೂಟರಲ್ಲಿ ಸಂಚರಿಸುತ್ತಾ ದಾರಿಯಲ್ಲಿ ಹೋಗುವ ಕಾಲೇಜು, ಹೈಸ್ಕೂಲ್ ವಿದ್ಯಾರ್ಥಿನಿಯರ ಎದೆ ಮತ್ತು ಹಿಂಬಾಗವನ್ನು ಮುಟ್ಟಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ. ಈತನ ಕಿರುಕುಳಕ್ಕೆ ಬೇಸತ್ತ ಯುವತಿಯರು ಹೆದರಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಉಳ್ಳಾಲ ಠಾಣೆಗೆ ಮೌಖಿಕ ದೂರನ್ನೂ ನೀಡಿದ್ದರು. ಆದರೆ, ಹುಡುಗ ಮಾತ್ರ ತನ್ನ ಚಾಳಿ ಬಿಟ್ಟಿರಲಿಲ್ಲ.



ಇಂದು ಬೆಳಗ್ಗೆ ಬಂಡಿಕೊಟ್ಯದ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾಮುಕ ಅಪ್ರಾಪ್ತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಸ್ಥಳೀಯರು ಹಿಡಿದು ಉಪಚರಿಸಿ ಬಳಿಕ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಿಸಿದ್ದು ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
A Minor Youth was thrashed by Public at Ullal for Misbehaving with hostel girls every day by touching their privates and running away. The Ullal police have taken the minor into custody.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm