ಬ್ರೇಕಿಂಗ್ ನ್ಯೂಸ್
15-01-21 10:33 am Mangalore Correspondent ಕರಾವಳಿ
ಉಳ್ಳಾಲ, ಜ.15: ಉಳ್ಳಾಲದ ಬಂಡಿಕೊಟ್ಯದಲ್ಲಿ ಕಾಲೇಜು ಮತ್ತು ಹೈಸ್ಕೂಲ್ ತೆರಳುವ ವಿದ್ಯಾರ್ಥಿನಿಯರನ್ನು ಟಾರ್ಗೆಟ್ ಮಾಡಿ ಚುಡಾಯಿಸುತ್ತಾ ಕಿರುಕುಳ ನೀಡುತ್ತಿದ್ದ ಅಪ್ರಾಪ್ತನನ್ನು ಸ್ಥಳೀಯರು ಹಿಡಿದು ಧರ್ಮದೇಟು ನೀಡಿ ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ್ದಾರೆ.
ತೊಕ್ಕೊಟ್ಟು ಅಲೇಕಳದ ನಿವಾಸಿ 16 ವರ್ಷದ ಅಲ್ಪಸಂಖ್ಯಾತ ವರ್ಗದ ಅಪ್ರಾಪ್ತ ಹುಡುಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಾತ. ಕಳೆದ ಹಲವು ದಿನಗಳಿಂದ ಈತ ಬಂಡಿಕೊಟ್ಯದಲ್ಲಿ ಬೆಳಗ್ಗಿನ ಹೊತ್ತಲ್ಲಿ ಸ್ಕೂಟರಲ್ಲಿ ಸಂಚರಿಸುತ್ತಾ ದಾರಿಯಲ್ಲಿ ಹೋಗುವ ಕಾಲೇಜು, ಹೈಸ್ಕೂಲ್ ವಿದ್ಯಾರ್ಥಿನಿಯರ ಎದೆ ಮತ್ತು ಹಿಂಬಾಗವನ್ನು ಮುಟ್ಟಿ ಪರಾರಿಯಾಗುತ್ತಿದ್ದ ಎನ್ನಲಾಗಿದೆ. ಈತನ ಕಿರುಕುಳಕ್ಕೆ ಬೇಸತ್ತ ಯುವತಿಯರು ಹೆದರಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಉಳ್ಳಾಲ ಠಾಣೆಗೆ ಮೌಖಿಕ ದೂರನ್ನೂ ನೀಡಿದ್ದರು. ಆದರೆ, ಹುಡುಗ ಮಾತ್ರ ತನ್ನ ಚಾಳಿ ಬಿಟ್ಟಿರಲಿಲ್ಲ.



ಇಂದು ಬೆಳಗ್ಗೆ ಬಂಡಿಕೊಟ್ಯದ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ಕಾಮುಕ ಅಪ್ರಾಪ್ತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಸ್ಥಳೀಯರು ಹಿಡಿದು ಉಪಚರಿಸಿ ಬಳಿಕ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ವಿಚಾರಿಸಿದ್ದು ಈ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
A Minor Youth was thrashed by Public at Ullal for Misbehaving with hostel girls every day by touching their privates and running away. The Ullal police have taken the minor into custody.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am